25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

ಅಳದಂಗಡಿ: ಕಳೆದ ಹಲವು ಸಮಯದಿಂದ ಸುರೇಶ್ ಪೂಜಾರಿ ಅಭಿಮಾನಿ ಬಳಗ ಅಶಕ್ತ ಕಟುಂಬಗಳಿಗೆ ನೆರವು ಹಾಗೂ ದಿನಬಳಕೆಯ ಆಹಾರ ಸಾಮಗ್ರಿಗಳ ವಿತರಣೆ,
ವಿದ್ಯಾನಿಧಿ, ಧಾರ್ಮಿಕ ಕ್ಷೇತ್ರಕ್ಕೆ ದೇಣಿಗೆ ಇಂತಹ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು ಎಲ್ಲರ ಮೆಚ್ಚುಗೆ ಪಡೆದ ಸಂಘಟನೆಯೆಂದು ಸಮಾಜದಲ್ಲಿ ಗುರುತಿಸಿಕೊಂಡಿದೆ‌

ಈ ಬಾರಿ ಸುರೇಶ್ ಪೂಜಾರಿ ಅಭಿಮಾನಿಗ ಬಳಗದಿಂದ
ಕರಂಬಾರು ಗ್ರಾಮದ ನಿವಾಸಿ ಲಲಿತಾ ಪೂಜಾರಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕೆ ಧನ ಸಹಾಯ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರೂಫ್ ಸಂಯೋಜಕಾರದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ಹಿತೇಶ್ ಸಾವ್ಯ ,ದೇವದಾಸ್ ಸಾಲ್ಯಾನ್, ಸದಸ್ಯರಾದ ರಾಜೇಂದ್ರ ಸಾಲ್ಯಾನ್, ಪ್ರಕಾಶ್ ಕಟ್ರಬೈಲ್, ಸನತ್ .ಪಿ ಉಪಸ್ಥಿತರಿದ್ದರು.

Related posts

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!