30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

ಕೊಕ್ಕಡ : ಇಲ್ಲಿಯ ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ (40ವ.)ರವರು ಜೂ.17ರಂದು ಅನಾರೋಗ್ಯ ದಿಂದ ನಿಧನರಾದರು.

ಜೀಪ್ ಡ್ರೈವರ್ ರಾಗಿ ಕೆಲಸ ಮಾಡುತ್ತಿದ್ದ ಮೃತರು ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಭಾಗಿಯಾಗಿದ್ದರು. ಆ ಪ್ರಯುಕ್ತ ಕಳೆದ ವರ್ಷ ಸೌತಡ್ಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲ್ಪಟ್ಟಿದ್ದರು.

ಮೃತರು ತಾಯಿ ಮೀನಾಕ್ಷಿ, ಸಹೋದರಿಯರಾದ ಪದ್ಮ, ಉಷಾ, ಜಯಲಕ್ಷ್ಮಿ, ವಿಶಾಲಾಕ್ಷಿ, ದಿವ್ಯ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!