23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

ಕೊಕ್ಕಡ : ಇಲ್ಲಿಯ ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ (40ವ.)ರವರು ಜೂ.17ರಂದು ಅನಾರೋಗ್ಯ ದಿಂದ ನಿಧನರಾದರು.

ಜೀಪ್ ಡ್ರೈವರ್ ರಾಗಿ ಕೆಲಸ ಮಾಡುತ್ತಿದ್ದ ಮೃತರು ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಭಾಗಿಯಾಗಿದ್ದರು. ಆ ಪ್ರಯುಕ್ತ ಕಳೆದ ವರ್ಷ ಸೌತಡ್ಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲ್ಪಟ್ಟಿದ್ದರು.

ಮೃತರು ತಾಯಿ ಮೀನಾಕ್ಷಿ, ಸಹೋದರಿಯರಾದ ಪದ್ಮ, ಉಷಾ, ಜಯಲಕ್ಷ್ಮಿ, ವಿಶಾಲಾಕ್ಷಿ, ದಿವ್ಯ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಗುರುವಾಯನಕೆರೆ: ಮಹಮ್ಮದ್ ಇಸಾಕ್ ನಿಧನ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya
error: Content is protected !!