37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

ಲಾಯಿಲ : ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿ ಗಳ ಪದಾದಿಕಾರಿಗಳ ಸಭೆಯು ಶ್ರೀ ರಾಘವೇಂದ್ರ ಸ್ವಾಮಿ ಮಠ ಲಾಯಿಲದಲ್ಲಿ ನಡೆಯಿತು ಸಭೆಯಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ವೆಂಕಟೇಶ್ವರ ಭಟ್ ಸಬೆಯನ್ನು ಉದ್ದೇಶಿಸಿ ಮಾತನಾಡಿ ಭಜನೆಯ ಮಹತ್ವ ಕುರಿತು ಮಾಹಿತಿ ನೀಡಿದರು . ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಗಳಾದ ಚಂದ್ರಶೇಕರ್ ಸಾಲಿಯಾನ್ ಕೊಯ್ಯೂರು ಇವರು ನೋಂದಾವಣೆ ಆಗದೆ ಇರುವ ಭಜನಾ ಮಂಡಳಿ ಗಳ ವಿವರ ನೀಡಿದರು ಹಾಗೂ ಅದಕ್ಕೆ ಬೇಕಾದ ದಾಖಲಾತಿ ಪ್ರಕ್ರಿಯೆ ಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಲಯದ ಭಜನಾ ಮಂಡಳಿ ಗಳ ಪದಾಕಾರಿಗಳ ಜೊತೆ ಚರ್ಚಿಸಲಾಯಿತು. ಕಾರ್ಯಕ್ರಮವನ್ನು ಸೇವಪ್ರ ತಿನಿಧಿ ಗಳಾದ ಲೀಲಾ ನಿರೂಪಿಸಿ, ಗೀತಾ ವಂದಿಸಿದರು.

Related posts

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!