25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

ಲಾಯಿಲ : ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿ ಗಳ ಪದಾದಿಕಾರಿಗಳ ಸಭೆಯು ಶ್ರೀ ರಾಘವೇಂದ್ರ ಸ್ವಾಮಿ ಮಠ ಲಾಯಿಲದಲ್ಲಿ ನಡೆಯಿತು ಸಭೆಯಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ವೆಂಕಟೇಶ್ವರ ಭಟ್ ಸಬೆಯನ್ನು ಉದ್ದೇಶಿಸಿ ಮಾತನಾಡಿ ಭಜನೆಯ ಮಹತ್ವ ಕುರಿತು ಮಾಹಿತಿ ನೀಡಿದರು . ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಗಳಾದ ಚಂದ್ರಶೇಕರ್ ಸಾಲಿಯಾನ್ ಕೊಯ್ಯೂರು ಇವರು ನೋಂದಾವಣೆ ಆಗದೆ ಇರುವ ಭಜನಾ ಮಂಡಳಿ ಗಳ ವಿವರ ನೀಡಿದರು ಹಾಗೂ ಅದಕ್ಕೆ ಬೇಕಾದ ದಾಖಲಾತಿ ಪ್ರಕ್ರಿಯೆ ಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಲಯದ ಭಜನಾ ಮಂಡಳಿ ಗಳ ಪದಾಕಾರಿಗಳ ಜೊತೆ ಚರ್ಚಿಸಲಾಯಿತು. ಕಾರ್ಯಕ್ರಮವನ್ನು ಸೇವಪ್ರ ತಿನಿಧಿ ಗಳಾದ ಲೀಲಾ ನಿರೂಪಿಸಿ, ಗೀತಾ ವಂದಿಸಿದರು.

Related posts

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya
error: Content is protected !!