22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

ಲಾಯಿಲ : ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿ ಗಳ ಪದಾದಿಕಾರಿಗಳ ಸಭೆಯು ಶ್ರೀ ರಾಘವೇಂದ್ರ ಸ್ವಾಮಿ ಮಠ ಲಾಯಿಲದಲ್ಲಿ ನಡೆಯಿತು ಸಭೆಯಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ವೆಂಕಟೇಶ್ವರ ಭಟ್ ಸಬೆಯನ್ನು ಉದ್ದೇಶಿಸಿ ಮಾತನಾಡಿ ಭಜನೆಯ ಮಹತ್ವ ಕುರಿತು ಮಾಹಿತಿ ನೀಡಿದರು . ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಗಳಾದ ಚಂದ್ರಶೇಕರ್ ಸಾಲಿಯಾನ್ ಕೊಯ್ಯೂರು ಇವರು ನೋಂದಾವಣೆ ಆಗದೆ ಇರುವ ಭಜನಾ ಮಂಡಳಿ ಗಳ ವಿವರ ನೀಡಿದರು ಹಾಗೂ ಅದಕ್ಕೆ ಬೇಕಾದ ದಾಖಲಾತಿ ಪ್ರಕ್ರಿಯೆ ಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಲಯದ ಭಜನಾ ಮಂಡಳಿ ಗಳ ಪದಾಕಾರಿಗಳ ಜೊತೆ ಚರ್ಚಿಸಲಾಯಿತು. ಕಾರ್ಯಕ್ರಮವನ್ನು ಸೇವಪ್ರ ತಿನಿಧಿ ಗಳಾದ ಲೀಲಾ ನಿರೂಪಿಸಿ, ಗೀತಾ ವಂದಿಸಿದರು.

Related posts

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಸತ್ಸಂಗ”

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು ಕೃಷಿ ಭೂಮಿಯೊಳಗೆ ಅರಣ್ಯ ಇಲಾಖೆಯಿಂದ ಕಲ್ಲಿನ ಗುಪ್ಪೆ: ಕೃಷಿಕರಲ್ಲಿ ಆತಂಕ

Suddi Udaya
error: Content is protected !!