23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

ಲಾಯಿಲ : ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿ ಗಳ ಪದಾದಿಕಾರಿಗಳ ಸಭೆಯು ಶ್ರೀ ರಾಘವೇಂದ್ರ ಸ್ವಾಮಿ ಮಠ ಲಾಯಿಲದಲ್ಲಿ ನಡೆಯಿತು ಸಭೆಯಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ವೆಂಕಟೇಶ್ವರ ಭಟ್ ಸಬೆಯನ್ನು ಉದ್ದೇಶಿಸಿ ಮಾತನಾಡಿ ಭಜನೆಯ ಮಹತ್ವ ಕುರಿತು ಮಾಹಿತಿ ನೀಡಿದರು . ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಗಳಾದ ಚಂದ್ರಶೇಕರ್ ಸಾಲಿಯಾನ್ ಕೊಯ್ಯೂರು ಇವರು ನೋಂದಾವಣೆ ಆಗದೆ ಇರುವ ಭಜನಾ ಮಂಡಳಿ ಗಳ ವಿವರ ನೀಡಿದರು ಹಾಗೂ ಅದಕ್ಕೆ ಬೇಕಾದ ದಾಖಲಾತಿ ಪ್ರಕ್ರಿಯೆ ಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಲಯದ ಭಜನಾ ಮಂಡಳಿ ಗಳ ಪದಾಕಾರಿಗಳ ಜೊತೆ ಚರ್ಚಿಸಲಾಯಿತು. ಕಾರ್ಯಕ್ರಮವನ್ನು ಸೇವಪ್ರ ತಿನಿಧಿ ಗಳಾದ ಲೀಲಾ ನಿರೂಪಿಸಿ, ಗೀತಾ ವಂದಿಸಿದರು.

Related posts

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya
error: Content is protected !!