25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

ಲಾಯಿಲ : ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿ ಗಳ ಪದಾದಿಕಾರಿಗಳ ಸಭೆಯು ಶ್ರೀ ರಾಘವೇಂದ್ರ ಸ್ವಾಮಿ ಮಠ ಲಾಯಿಲದಲ್ಲಿ ನಡೆಯಿತು ಸಭೆಯಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ವೆಂಕಟೇಶ್ವರ ಭಟ್ ಸಬೆಯನ್ನು ಉದ್ದೇಶಿಸಿ ಮಾತನಾಡಿ ಭಜನೆಯ ಮಹತ್ವ ಕುರಿತು ಮಾಹಿತಿ ನೀಡಿದರು . ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಗಳಾದ ಚಂದ್ರಶೇಕರ್ ಸಾಲಿಯಾನ್ ಕೊಯ್ಯೂರು ಇವರು ನೋಂದಾವಣೆ ಆಗದೆ ಇರುವ ಭಜನಾ ಮಂಡಳಿ ಗಳ ವಿವರ ನೀಡಿದರು ಹಾಗೂ ಅದಕ್ಕೆ ಬೇಕಾದ ದಾಖಲಾತಿ ಪ್ರಕ್ರಿಯೆ ಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಲಯದ ಭಜನಾ ಮಂಡಳಿ ಗಳ ಪದಾಕಾರಿಗಳ ಜೊತೆ ಚರ್ಚಿಸಲಾಯಿತು. ಕಾರ್ಯಕ್ರಮವನ್ನು ಸೇವಪ್ರ ತಿನಿಧಿ ಗಳಾದ ಲೀಲಾ ನಿರೂಪಿಸಿ, ಗೀತಾ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya
error: Content is protected !!