25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಮಡಂತ್ಯಾರು ವಲಯದ ಮಚ್ಚಿನ ಕಾರ್ಯಕ್ಷೇತ್ರ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರು ಸೇರಿ ಶ್ರಮದಾನದ ಮೂಲಕ ಶಾಲಾ ಕೈತೋಟ ನಿರ್ಮಾಣ ಮಾಡಿ ಬೆಂಡೆ,ಹೀರೆಕಾಯಿ, ಸಿಹಿ ಕುಂಬಳ ಕಾಯಿ ವಿವಿಧ ಜಾತಿಯ ತರಕಾರಿ ಬೀಜವನ್ನು ನಾಟಿ ಮಾಡಲಾಯಿತ್ತು ಹಾಗೆಯೇ, ಪರಿಸರ ಗಿಡ ನಾಟಿ ಕಾರ್ಯಕ್ರಮ ಆಯೋಜಿಸಿ ವಿವಿಧ ಜ್ಯಾತಿಯ ಹಣ್ಣಿನ ಗಿಡ ನಾಟಿ ಮಾಡಲಾಯಿತು.

ಕಾರ್ಯಕ್ರಮ ದಲ್ಲಿಶಾಲೆಯ ಮುಖ್ಯಾಧ್ಯಾಪಕರು ವಿಠ್ಠಲ್ ಬಿ. ರವರು ಗಿಡ ವಿತರಣೆ ಮಾಡುವ ಮೂಲಕ ಚಾಲನೆ ನೀಡಿದರು. ವಿಪತ್ತು ನಿರ್ವಾಣ ಘಟಕ ದ ತಾಲೂಕು ಸಮಿತಿಯ ಶ್ರೀಕಾಂತ್ ಪಟವರ್ದನ್ ಹಾಗೂ ಕ್ಯಾಪ್ಟನ್ ಸತೀಶ್ ವಲಯ ಮೇಲ್ವಿಚಾರಕರು ವಸಂತ ಕುಮಾರ್ ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ ಸೇವಾಪ್ರತಿನಿಧಿ, ಪರಮೇಶ್ವರ್, ಹೇಮಲತಾ ಹಾಗೂ ಎಲ್ಲ ಸ್ವಯಂ ಸೇವಕರು, ಒಕ್ಕೂಟದ ಸದಸ್ಯರು, ಉಪಸ್ಥಿತರಿದ್ದರು.

Related posts

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಉದ್ಯೋಗದ ಕನಸು ನನಸು ಮಾಡಿದ ಸಂಸ್ಥೆ: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya
error: Content is protected !!