22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

ಮೊಗ್ರು: ಜೂ 18 ಮೊಗ್ರು ಗ್ರಾಮದ ಮುರ ಎಂಬಲ್ಲಿ ಮಳೆಯಿಂದ ಹಾನಿಯಾದ ಮುಖ್ಯರಸ್ತೆಯನ್ನು ಜೆಸಿಬಿ ಮೂಲಕ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ತಕ್ಷಣ ದುರಸ್ತಿ ಕಾರ್ಯ ಮಾಡಲಾಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮoಜುಶ್ರೀ ,ಶಿವಪ್ರಸಾದ್,ಶಿವಣ್ಣ ಗೌಡ ಹೇವ, ಸ್ಥಳಿಯರಾದ ಸತ್ಯಪ್ರಕಾಶ್, ಗಣೇಶ್ ಕಲ್ಚಾರ್ ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!