23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, 2023-2024 ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆಯ ಮೂಲಕ ಮಂತ್ರಿಗಳನ್ನು ಜೂ. 17 ರ೦ದು ಆಯ್ಕೆ ಮಾಡಲಾಯಿತು,

ಮುಖ್ಯ ಮಂತ್ರಿ ಶ್ರಾವ್ಯ 7ನೇ, ಉಪ ಮುಖ್ಯಮಂತ್ರಿ ಕಿರಣ್, 6ನೇ , ವಿರೋಧ ಪಕ್ಷ ಸುಶ್ಮಿತ್ 7ನೇ, ಉಪ ವಿರೋಧ ಪಕ್ಷ ಲಿಖಿತ್ ಬಿ. 6ನೇ, ಗೃಹಮಂತ್ರಿ ಅಭಿಜಿತ್ 7ನೇ, ಉಪ ಗೃಹಮಂತ್ರಿ ಕಾರ್ತಿಕ್ 6ನೇ, ಸಾಂಸ್ಕೃತಿಕ ಮಂತ್ರಿ ರಕ್ಷಿತಾ 7ನೇ, ಉಪ ಸಾಂಸ್ಕೃತಿಕ ಮಂತ್ರಿ ಅದ್ವಿತಿ 6ನೇ, ತೋಟಗಾರಿಕೆ ಮಂತ್ರಿ ಅರ್ಜುನ್ 7ನೇ, ಉಪ ತೋಟಗಾರಿಕೆ ಮಂತ್ರಿ ಪವನ್, ನೀರಾವರಿ ಮಂತ್ರಿ:ಪ್ರಿಯಾಂಕ 7ನೇ, ಉಪ ನೀರಾವರಿ ಮಂತ್ರಿ: ದೀಕ್ಷಿತ್ ಗೌಡ 6ನೇ, ಸಾಕೇತ್ 6ನೇ, ಸ್ವಚ್ಛತಾ ಮಂತ್ರಿ:ಪ್ರಣಮ್ಯ 6ನೇ, ಉಪ ಸ್ವಚ್ಛತಾ ಮಂತ್ರಿ ಚಂದ್ರ ಪ್ರಸಾದ್ 6ನೇ, ಆಹಾರ ಮಂತ್ರಿ ದೀಕ್ಷಿತ್ 6ನೇ, ಉಪ ಆಹಾರ ಮಂತ್ರಿ: ನಿವೇದಿತಾ 6ನೇ , ಗ್ರಂಥಾಲಯ ಮಂತ್ರಿ ಶುಭಲತಾ 7ನೇ , ಉಪ ಗ್ರಂಥಾಲಯ ಮಂತ್ರಿ ಚೇತನಾ 6ನೇ, ಕ್ರೀಡಾ ಮಂತ್ರಿ ಕೀರ್ತನ್ 7ನೇ, ಉಪ ಕ್ರೀಡಾ ಮಂತ್ರಿ: ಜಿತೇಶ್ 6ನೇ, ಆರೋಗ್ಯ ಮಂತ್ರಿ ಕುಶ್ಮಿತಾ 7ನೇ, ಉಪ ಆರೋಗ್ಯ ಮಂತ್ರಿ: ಚೈತ್ರೇಶ್ 6ನೇ , ಎಲ್ಲಾ ಮಂತ್ರಿಗಳು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಸಮ್ಮುಖದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

Related posts

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!