July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, 2023-2024 ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆಯ ಮೂಲಕ ಮಂತ್ರಿಗಳನ್ನು ಜೂ. 17 ರ೦ದು ಆಯ್ಕೆ ಮಾಡಲಾಯಿತು,

ಮುಖ್ಯ ಮಂತ್ರಿ ಶ್ರಾವ್ಯ 7ನೇ, ಉಪ ಮುಖ್ಯಮಂತ್ರಿ ಕಿರಣ್, 6ನೇ , ವಿರೋಧ ಪಕ್ಷ ಸುಶ್ಮಿತ್ 7ನೇ, ಉಪ ವಿರೋಧ ಪಕ್ಷ ಲಿಖಿತ್ ಬಿ. 6ನೇ, ಗೃಹಮಂತ್ರಿ ಅಭಿಜಿತ್ 7ನೇ, ಉಪ ಗೃಹಮಂತ್ರಿ ಕಾರ್ತಿಕ್ 6ನೇ, ಸಾಂಸ್ಕೃತಿಕ ಮಂತ್ರಿ ರಕ್ಷಿತಾ 7ನೇ, ಉಪ ಸಾಂಸ್ಕೃತಿಕ ಮಂತ್ರಿ ಅದ್ವಿತಿ 6ನೇ, ತೋಟಗಾರಿಕೆ ಮಂತ್ರಿ ಅರ್ಜುನ್ 7ನೇ, ಉಪ ತೋಟಗಾರಿಕೆ ಮಂತ್ರಿ ಪವನ್, ನೀರಾವರಿ ಮಂತ್ರಿ:ಪ್ರಿಯಾಂಕ 7ನೇ, ಉಪ ನೀರಾವರಿ ಮಂತ್ರಿ: ದೀಕ್ಷಿತ್ ಗೌಡ 6ನೇ, ಸಾಕೇತ್ 6ನೇ, ಸ್ವಚ್ಛತಾ ಮಂತ್ರಿ:ಪ್ರಣಮ್ಯ 6ನೇ, ಉಪ ಸ್ವಚ್ಛತಾ ಮಂತ್ರಿ ಚಂದ್ರ ಪ್ರಸಾದ್ 6ನೇ, ಆಹಾರ ಮಂತ್ರಿ ದೀಕ್ಷಿತ್ 6ನೇ, ಉಪ ಆಹಾರ ಮಂತ್ರಿ: ನಿವೇದಿತಾ 6ನೇ , ಗ್ರಂಥಾಲಯ ಮಂತ್ರಿ ಶುಭಲತಾ 7ನೇ , ಉಪ ಗ್ರಂಥಾಲಯ ಮಂತ್ರಿ ಚೇತನಾ 6ನೇ, ಕ್ರೀಡಾ ಮಂತ್ರಿ ಕೀರ್ತನ್ 7ನೇ, ಉಪ ಕ್ರೀಡಾ ಮಂತ್ರಿ: ಜಿತೇಶ್ 6ನೇ, ಆರೋಗ್ಯ ಮಂತ್ರಿ ಕುಶ್ಮಿತಾ 7ನೇ, ಉಪ ಆರೋಗ್ಯ ಮಂತ್ರಿ: ಚೈತ್ರೇಶ್ 6ನೇ , ಎಲ್ಲಾ ಮಂತ್ರಿಗಳು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಸಮ್ಮುಖದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya
error: Content is protected !!