25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

ಅಳದಂಗಡಿ: ಕಳೆದ ಹಲವು ಸಮಯದಿಂದ ಸುರೇಶ್ ಪೂಜಾರಿ ಅಭಿಮಾನಿ ಬಳಗ ಅಶಕ್ತ ಕಟುಂಬಗಳಿಗೆ ನೆರವು ಹಾಗೂ ದಿನಬಳಕೆಯ ಆಹಾರ ಸಾಮಗ್ರಿಗಳ ವಿತರಣೆ,
ವಿದ್ಯಾನಿಧಿ, ಧಾರ್ಮಿಕ ಕ್ಷೇತ್ರಕ್ಕೆ ದೇಣಿಗೆ ಇಂತಹ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು ಎಲ್ಲರ ಮೆಚ್ಚುಗೆ ಪಡೆದ ಸಂಘಟನೆಯೆಂದು ಸಮಾಜದಲ್ಲಿ ಗುರುತಿಸಿಕೊಂಡಿದೆ‌

ಈ ಬಾರಿ ಸುರೇಶ್ ಪೂಜಾರಿ ಅಭಿಮಾನಿಗ ಬಳಗದಿಂದ
ಕರಂಬಾರು ಗ್ರಾಮದ ನಿವಾಸಿ ಲಲಿತಾ ಪೂಜಾರಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕೆ ಧನ ಸಹಾಯ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರೂಫ್ ಸಂಯೋಜಕಾರದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ಹಿತೇಶ್ ಸಾವ್ಯ ,ದೇವದಾಸ್ ಸಾಲ್ಯಾನ್, ಸದಸ್ಯರಾದ ರಾಜೇಂದ್ರ ಸಾಲ್ಯಾನ್, ಪ್ರಕಾಶ್ ಕಟ್ರಬೈಲ್, ಸನತ್ .ಪಿ ಉಪಸ್ಥಿತರಿದ್ದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya
error: Content is protected !!