ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

ಅಳದಂಗಡಿ: ಕಳೆದ ಹಲವು ಸಮಯದಿಂದ ಸುರೇಶ್ ಪೂಜಾರಿ ಅಭಿಮಾನಿ ಬಳಗ ಅಶಕ್ತ ಕಟುಂಬಗಳಿಗೆ ನೆರವು ಹಾಗೂ ದಿನಬಳಕೆಯ ಆಹಾರ ಸಾಮಗ್ರಿಗಳ ವಿತರಣೆ,
ವಿದ್ಯಾನಿಧಿ, ಧಾರ್ಮಿಕ ಕ್ಷೇತ್ರಕ್ಕೆ ದೇಣಿಗೆ ಇಂತಹ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು ಎಲ್ಲರ ಮೆಚ್ಚುಗೆ ಪಡೆದ ಸಂಘಟನೆಯೆಂದು ಸಮಾಜದಲ್ಲಿ ಗುರುತಿಸಿಕೊಂಡಿದೆ‌

ಈ ಬಾರಿ ಸುರೇಶ್ ಪೂಜಾರಿ ಅಭಿಮಾನಿಗ ಬಳಗದಿಂದ
ಕರಂಬಾರು ಗ್ರಾಮದ ನಿವಾಸಿ ಲಲಿತಾ ಪೂಜಾರಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕೆ ಧನ ಸಹಾಯ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರೂಫ್ ಸಂಯೋಜಕಾರದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ಹಿತೇಶ್ ಸಾವ್ಯ ,ದೇವದಾಸ್ ಸಾಲ್ಯಾನ್, ಸದಸ್ಯರಾದ ರಾಜೇಂದ್ರ ಸಾಲ್ಯಾನ್, ಪ್ರಕಾಶ್ ಕಟ್ರಬೈಲ್, ಸನತ್ .ಪಿ ಉಪಸ್ಥಿತರಿದ್ದರು.

Related posts

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ರೆಖ್ಯದಲ್ಲಿ ಕಾಡಾನೆ ದಾಳಿ: ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya
error: Content is protected !!