September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

ಕೊಕ್ಕಡ : ಇಲ್ಲಿಯ ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ (40ವ.)ರವರು ಜೂ.17ರಂದು ಅನಾರೋಗ್ಯ ದಿಂದ ನಿಧನರಾದರು.

ಜೀಪ್ ಡ್ರೈವರ್ ರಾಗಿ ಕೆಲಸ ಮಾಡುತ್ತಿದ್ದ ಮೃತರು ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಭಾಗಿಯಾಗಿದ್ದರು. ಆ ಪ್ರಯುಕ್ತ ಕಳೆದ ವರ್ಷ ಸೌತಡ್ಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲ್ಪಟ್ಟಿದ್ದರು.

ಮೃತರು ತಾಯಿ ಮೀನಾಕ್ಷಿ, ಸಹೋದರಿಯರಾದ ಪದ್ಮ, ಉಷಾ, ಜಯಲಕ್ಷ್ಮಿ, ವಿಶಾಲಾಕ್ಷಿ, ದಿವ್ಯ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಸಂಘದ ಮಾಜಿ ನಿರ್ದೇಶಕ ಅಬ್ರಹಾಂ ವಿ.ವಿ ನಿಧನ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya
error: Content is protected !!