September 6, 2026
ಗ್ರಾಮಾಂತರ ಸುದ್ದಿ

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

ಲಾಯಿಲ : ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿ ಗಳ ಪದಾದಿಕಾರಿಗಳ ಸಭೆಯು ಶ್ರೀ ರಾಘವೇಂದ್ರ ಸ್ವಾಮಿ ಮಠ ಲಾಯಿಲದಲ್ಲಿ ನಡೆಯಿತು ಸಭೆಯಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ವೆಂಕಟೇಶ್ವರ ಭಟ್ ಸಬೆಯನ್ನು ಉದ್ದೇಶಿಸಿ ಮಾತನಾಡಿ ಭಜನೆಯ ಮಹತ್ವ ಕುರಿತು ಮಾಹಿತಿ ನೀಡಿದರು . ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಗಳಾದ ಚಂದ್ರಶೇಕರ್ ಸಾಲಿಯಾನ್ ಕೊಯ್ಯೂರು ಇವರು ನೋಂದಾವಣೆ ಆಗದೆ ಇರುವ ಭಜನಾ ಮಂಡಳಿ ಗಳ ವಿವರ ನೀಡಿದರು ಹಾಗೂ ಅದಕ್ಕೆ ಬೇಕಾದ ದಾಖಲಾತಿ ಪ್ರಕ್ರಿಯೆ ಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಲಯದ ಭಜನಾ ಮಂಡಳಿ ಗಳ ಪದಾಕಾರಿಗಳ ಜೊತೆ ಚರ್ಚಿಸಲಾಯಿತು. ಕಾರ್ಯಕ್ರಮವನ್ನು ಸೇವಪ್ರ ತಿನಿಧಿ ಗಳಾದ ಲೀಲಾ ನಿರೂಪಿಸಿ, ಗೀತಾ ವಂದಿಸಿದರು.

Related posts

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya
error: Content is protected !!