April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ನಿಟ್ಟೆಯ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾದ ಘಟನೆ ಇಂದು ನಡೆದಿದೆ.

ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನೀರಿನ ರಭಸಕ್ಕೆ ನಾಪತ್ತೆಯಾಗಿದ್ದಾರೆ. ಪುನೀತ್ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬೋವಿನಡಿ ಎಂಬಲ್ಲಿಯ ನಿವಾಸಿಯಾಗಿದ್ದು ಇವರು ನಿಟ್ಟೆಯಲ್ಲಿ ಉಪನ್ಯಾಸಕರಾಗಿದ್ದರು.ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related posts

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya
error: Content is protected !!