24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ನಿಟ್ಟೆಯ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾದ ಘಟನೆ ಇಂದು ನಡೆದಿದೆ.

ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನೀರಿನ ರಭಸಕ್ಕೆ ನಾಪತ್ತೆಯಾಗಿದ್ದಾರೆ. ಪುನೀತ್ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬೋವಿನಡಿ ಎಂಬಲ್ಲಿಯ ನಿವಾಸಿಯಾಗಿದ್ದು ಇವರು ನಿಟ್ಟೆಯಲ್ಲಿ ಉಪನ್ಯಾಸಕರಾಗಿದ್ದರು.ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related posts

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya
error: Content is protected !!