July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ನಿಟ್ಟೆಯ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾದ ಘಟನೆ ಇಂದು ನಡೆದಿದೆ.

ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನೀರಿನ ರಭಸಕ್ಕೆ ನಾಪತ್ತೆಯಾಗಿದ್ದಾರೆ. ಪುನೀತ್ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬೋವಿನಡಿ ಎಂಬಲ್ಲಿಯ ನಿವಾಸಿಯಾಗಿದ್ದು ಇವರು ನಿಟ್ಟೆಯಲ್ಲಿ ಉಪನ್ಯಾಸಕರಾಗಿದ್ದರು.ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related posts

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!