23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಮಡಂತ್ಯಾರು ವಲಯದ ಮಚ್ಚಿನ ಕಾರ್ಯಕ್ಷೇತ್ರ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರು ಸೇರಿ ಶ್ರಮದಾನದ ಮೂಲಕ ಶಾಲಾ ಕೈತೋಟ ನಿರ್ಮಾಣ ಮಾಡಿ ಬೆಂಡೆ,ಹೀರೆಕಾಯಿ, ಸಿಹಿ ಕುಂಬಳ ಕಾಯಿ ವಿವಿಧ ಜಾತಿಯ ತರಕಾರಿ ಬೀಜವನ್ನು ನಾಟಿ ಮಾಡಲಾಯಿತ್ತು ಹಾಗೆಯೇ, ಪರಿಸರ ಗಿಡ ನಾಟಿ ಕಾರ್ಯಕ್ರಮ ಆಯೋಜಿಸಿ ವಿವಿಧ ಜ್ಯಾತಿಯ ಹಣ್ಣಿನ ಗಿಡ ನಾಟಿ ಮಾಡಲಾಯಿತು.

ಕಾರ್ಯಕ್ರಮ ದಲ್ಲಿಶಾಲೆಯ ಮುಖ್ಯಾಧ್ಯಾಪಕರು ವಿಠ್ಠಲ್ ಬಿ. ರವರು ಗಿಡ ವಿತರಣೆ ಮಾಡುವ ಮೂಲಕ ಚಾಲನೆ ನೀಡಿದರು. ವಿಪತ್ತು ನಿರ್ವಾಣ ಘಟಕ ದ ತಾಲೂಕು ಸಮಿತಿಯ ಶ್ರೀಕಾಂತ್ ಪಟವರ್ದನ್ ಹಾಗೂ ಕ್ಯಾಪ್ಟನ್ ಸತೀಶ್ ವಲಯ ಮೇಲ್ವಿಚಾರಕರು ವಸಂತ ಕುಮಾರ್ ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ ಸೇವಾಪ್ರತಿನಿಧಿ, ಪರಮೇಶ್ವರ್, ಹೇಮಲತಾ ಹಾಗೂ ಎಲ್ಲ ಸ್ವಯಂ ಸೇವಕರು, ಒಕ್ಕೂಟದ ಸದಸ್ಯರು, ಉಪಸ್ಥಿತರಿದ್ದರು.

Related posts

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ

Suddi Udaya
error: Content is protected !!