26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಮಡಂತ್ಯಾರು ವಲಯದ ಮಚ್ಚಿನ ಕಾರ್ಯಕ್ಷೇತ್ರ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರು ಸೇರಿ ಶ್ರಮದಾನದ ಮೂಲಕ ಶಾಲಾ ಕೈತೋಟ ನಿರ್ಮಾಣ ಮಾಡಿ ಬೆಂಡೆ,ಹೀರೆಕಾಯಿ, ಸಿಹಿ ಕುಂಬಳ ಕಾಯಿ ವಿವಿಧ ಜಾತಿಯ ತರಕಾರಿ ಬೀಜವನ್ನು ನಾಟಿ ಮಾಡಲಾಯಿತ್ತು ಹಾಗೆಯೇ, ಪರಿಸರ ಗಿಡ ನಾಟಿ ಕಾರ್ಯಕ್ರಮ ಆಯೋಜಿಸಿ ವಿವಿಧ ಜ್ಯಾತಿಯ ಹಣ್ಣಿನ ಗಿಡ ನಾಟಿ ಮಾಡಲಾಯಿತು.

ಕಾರ್ಯಕ್ರಮ ದಲ್ಲಿಶಾಲೆಯ ಮುಖ್ಯಾಧ್ಯಾಪಕರು ವಿಠ್ಠಲ್ ಬಿ. ರವರು ಗಿಡ ವಿತರಣೆ ಮಾಡುವ ಮೂಲಕ ಚಾಲನೆ ನೀಡಿದರು. ವಿಪತ್ತು ನಿರ್ವಾಣ ಘಟಕ ದ ತಾಲೂಕು ಸಮಿತಿಯ ಶ್ರೀಕಾಂತ್ ಪಟವರ್ದನ್ ಹಾಗೂ ಕ್ಯಾಪ್ಟನ್ ಸತೀಶ್ ವಲಯ ಮೇಲ್ವಿಚಾರಕರು ವಸಂತ ಕುಮಾರ್ ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ ಸೇವಾಪ್ರತಿನಿಧಿ, ಪರಮೇಶ್ವರ್, ಹೇಮಲತಾ ಹಾಗೂ ಎಲ್ಲ ಸ್ವಯಂ ಸೇವಕರು, ಒಕ್ಕೂಟದ ಸದಸ್ಯರು, ಉಪಸ್ಥಿತರಿದ್ದರು.

Related posts

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!