July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

ಮೊಗ್ರು: ಜೂ 18 ಮೊಗ್ರು ಗ್ರಾಮದ ಮುರ ಎಂಬಲ್ಲಿ ಮಳೆಯಿಂದ ಹಾನಿಯಾದ ಮುಖ್ಯರಸ್ತೆಯನ್ನು ಜೆಸಿಬಿ ಮೂಲಕ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ತಕ್ಷಣ ದುರಸ್ತಿ ಕಾರ್ಯ ಮಾಡಲಾಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮoಜುಶ್ರೀ ,ಶಿವಪ್ರಸಾದ್,ಶಿವಣ್ಣ ಗೌಡ ಹೇವ, ಸ್ಥಳಿಯರಾದ ಸತ್ಯಪ್ರಕಾಶ್, ಗಣೇಶ್ ಕಲ್ಚಾರ್ ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
error: Content is protected !!