31.8 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

ಉಜಿರೆ: ಕೆಎಂಎಫ್ ಅಧ್ಯಕ್ಷ, ಕಾರ್ಯದರ್ಶಿ, ವಿಸ್ತರಣಾಧಿಕಾರಿ, ನಿರ್ದೇಶಕರು, ಕಡಿರುದ್ಯಾವರ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಬೆಳ್ತಂಗಡಿ ಪಶು ವೈದ್ಯ ಸೇವಾ ಇಲಾಖೆ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಪಶು ಚಿಕಿತ್ಸಾಲಯ ಇದರ ವ್ಯಾಪ್ತಿಯ ಕಡಿರುದ್ಯಾವರ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕಾ ಶಿಬಿರ ಜೂ. 19 ರಂದು ನಡೆಯಿತು.

ಒಟ್ಟು ಎಂಟು ತಂಡಗಳಲ್ಲಿ 900 ಜಾನುವಾರುಗಳಿಗೆ ಲಸಿಕೆ ನೀಡಲಾಯಿತು.
ಜೂ.20 ರಂದು ಮುಂಡಾಜೆ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಮುಂಡಾಜೆ ಗ್ರಾಮದಲ್ಲಿ ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ.

Related posts

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!