July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

ನಾರಾವಿ: ನಾರಾವಿಯ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆಯವರು ಅಲ್ಪಕಾಲದ ಅಸೌಖ್ಯದಿಂದ ಜೂ.19 ರಂದು ನಿಧನರಾದರು.

ಕಳೆದ ಹಲವು ವರ್ಷಗಳಿಂದ ನಾರಾವಿಯಲ್ಲಿ ಹೋಟೇಲ್ ಉದ್ಯಮವನ್ನು ನಡೆಸಿಕೊಂಡು ಬರುತ್ತಿದ್ದು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!