25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

ನಾರಾವಿ: ನಾರಾವಿಯ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆಯವರು ಅಲ್ಪಕಾಲದ ಅಸೌಖ್ಯದಿಂದ ಜೂ.19 ರಂದು ನಿಧನರಾದರು.

ಕಳೆದ ಹಲವು ವರ್ಷಗಳಿಂದ ನಾರಾವಿಯಲ್ಲಿ ಹೋಟೇಲ್ ಉದ್ಯಮವನ್ನು ನಡೆಸಿಕೊಂಡು ಬರುತ್ತಿದ್ದು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ: ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಸಾವು

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya
error: Content is protected !!