23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

ಉಜಿರೆ: ಕೆಎಂಎಫ್ ಅಧ್ಯಕ್ಷ, ಕಾರ್ಯದರ್ಶಿ, ವಿಸ್ತರಣಾಧಿಕಾರಿ, ನಿರ್ದೇಶಕರು, ಕಡಿರುದ್ಯಾವರ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಬೆಳ್ತಂಗಡಿ ಪಶು ವೈದ್ಯ ಸೇವಾ ಇಲಾಖೆ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಪಶು ಚಿಕಿತ್ಸಾಲಯ ಇದರ ವ್ಯಾಪ್ತಿಯ ಕಡಿರುದ್ಯಾವರ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕಾ ಶಿಬಿರ ಜೂ. 19 ರಂದು ನಡೆಯಿತು.

ಒಟ್ಟು ಎಂಟು ತಂಡಗಳಲ್ಲಿ 900 ಜಾನುವಾರುಗಳಿಗೆ ಲಸಿಕೆ ನೀಡಲಾಯಿತು.
ಜೂ.20 ರಂದು ಮುಂಡಾಜೆ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಮುಂಡಾಜೆ ಗ್ರಾಮದಲ್ಲಿ ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ.

Related posts

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!