July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

ನಾರಾವಿ: ನಾರಾವಿಯ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆಯವರು ಅಲ್ಪಕಾಲದ ಅಸೌಖ್ಯದಿಂದ ಜೂ.19 ರಂದು ನಿಧನರಾದರು.

ಕಳೆದ ಹಲವು ವರ್ಷಗಳಿಂದ ನಾರಾವಿಯಲ್ಲಿ ಹೋಟೇಲ್ ಉದ್ಯಮವನ್ನು ನಡೆಸಿಕೊಂಡು ಬರುತ್ತಿದ್ದು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya
error: Content is protected !!