23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ 2022-23ನೇ ಸಾಲಿನ ಪ್ರಥಮ ಹಂತದ ಡಿಜಿಟಲ್ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ ಕೆ. ಗೌಡ ಅಧ್ಯಕ್ಷತೆಯಲ್ಲಿ ಜೂ.19 ರಂದು ಕಳಿಯ ಸಹಕಾರಿ ಸಂಘದ ಸಭಾಭವನದಲ್ಲಿ ಜರಗಿತು.

ನೋಡೆಲ್ ಅಧಿಕಾರಿಯಾಗಿ ಸಾಮಾಜಿಕ ವಲಯ ಅರಣ್ಯ ಅಧಿಕಾರಿ ವಿದ್ಯಾ ಪಿ.ಡಿ ವಹಿಸಿದ್ದರು.
ಲೆಕ್ಕಪತ್ರ ವರದಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ವಾಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಅಧಿಕಾರಿ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ಮೆಸ್ಕಾಂ ಇಲಾಖೆ, ಪೊಲೀಸ್ ಇಲಾಖೆ, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.

ಉಪಾಧ್ಯಕ್ಷೆ ಕುಸುಮ ಎನ್. ಬಂಗೇರ, ಸದಸ್ಯರಾದ ಯಶೋಧರ ಶೆಟ್ಟಿ, ಸುಧಾಕರ್ ಮಜಲು, ವಿಜಯ್ ಗೌಡ, ಇಂದಿರಾ, ಶಕುಂತಳಾ, ಲತೀಫ್ ಪರಿಮಾ, ಹರೀಶ್ ಸಾಲಿಯಾನ್, ಮರೀಟಾ ಪಿಂಟೊ, ಪುಪ್ಪ ನಾಳ, ಮೋಹಿನಿ, ಕಾರ್ಯದರ್ಶಿ ಕುಂಞ ಉಪಸ್ಥಿತರಿದ್ದರು.

Related posts

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya
error: Content is protected !!