24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇದರ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆಯು ಜೂ.17 ರಂದು ನಡೆಯಿತು.

ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವ ಉದ್ದೇಶದಿಂದ ಸಾರ್ವತ್ರಿಕ ಚುನಾವಣಾ ಮಾದರಿಯಲ್ಲಿ ಮತದಾನದ ಪ್ರಕ್ರಿಯೆ ನಡೆಸಲಾಯಿತು. ಚುನಾವಣಾ ಕಣದಲ್ಲಿದ್ದ ವಿದ್ಯಾರ್ಥಿಗಳ ಪೈಕಿ ಶಾಲಾ ನಾಯಕನಾಗಿ ಮೊ| ರೌಫ್ಹ್ ಮತ್ತು ಉಪನಾಯಕನಾಗಿ ಮೊ| ಹಪೀಝ್, ಶಿಸ್ತುಪಾಲನ ಮಂತ್ರಿಗಳಾಗಿ ಮೊ| ಸಾದ್ ಮತ್ತು ಹಿಫ್ಸಾ ಬೇಗಮ್, ಕ್ರೀಡಾ ಮಂತ್ರಿಗಳಾಗಿ ಮೊ| ಶಮ್ಮಾಝ್ ಶರೀಫ್ ಮತ್ತು ಜಲಾಲುದ್ದೀನ್ ಮುನಾವರ್, ಆರೋಗ್ಯ ಮಂತ್ರಿಗಳಾಗಿ ಮೊ| ಹಾಸಿಮ್ ಮತ್ತು ಆಯಿಷತ್ ಲಿಫ್ರ, ಸ್ವಚ್ಛತಾ ಮಂತ್ರಿಗಳಾಗಿ ಮೊ| ಸುಹೈಬ್ ಮತ್ತು ಮೊ| ಝಿಷಾನ್, ಗ್ರಂಥಾಲಯ ಮಂತ್ರಿಗಳಾಗಿ ಫರ್ಹಾನ್ ಆಲಿ ಮತ್ತು ಮೊ| ರಫಾಝ್, ಸಾಂಸ್ಕೃತಿಕ ಮಂತ್ರಿಗಳಾಗಿ ಹುಸ್ನಾ ಬೇಗಮ್ ಮತ್ತು ರಫಾ ಅಸ್ವಿಯ, ಶಿಕ್ಷಣ ಮಂತ್ರಿಗಳಾಗಿ ಆಯಿಷತ್ ರಫಾ ಮತ್ತು ಮೊ| ಜಾಫರ್ ಆಯ್ಕೆಯಾದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಾಕಿನ್ ಬಿನ್ರವರ ಮಾರ್ಗದರ್ಶನದಲ್ಲಿ ನಡೆದ ಚುನಾವಣೆಯಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಾಲಾ ಶಿಕ್ಷಕರುಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya
error: Content is protected !!