22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

ಶಿರ್ಲಾಲು : ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಆರೋಗ್ಯ ನಿಧಿ, ವಿದ್ಯಾ ನಿಧಿ ಸಾಮಾಜಿಕವಾಗಿ ಹತ್ತು ಹಲವಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಸಂಚಲನ ಸಮಿತಿಯಿಂದ ಜೂ.19 ರಂದು ಕರಂಬಾರು ಗ್ರಾಮದ ನಿವಾಸಿ ಲಲಿತಾ ಪೂಜಾರಿ ಇವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಹೆಚ್ಚಿನ ಚಿಕಿತ್ಸೆಗಾಗಿ ಯುವವಾಹಿನಿ ಸಂಚಲನ ಸಮಿತಿಯ ಮಾಸಿಕ ಸಭೆಯಲ್ಲಿ ಸಹಾಯದ ಬೇಡಿಕೆ ಮನವಿ ಬಂದಿದ್ದು ತಕ್ಷಣ ಸ್ಪಂದಿಸಿದ ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಇದರ ಪದಾಧಿಕಾರಿಗಳು ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ಸಂಚಲನ ಸಮಿತಿಯ ಅಧ್ಯಕ್ಷ ಜಯಕುಮಾರ್ ಪೋಯ್ಯದಂಡ, ಕಾರ್ಯದರ್ಶಿ ಯಾತೀಶ್ ಕರಂಬಾರು, ಕೋಶಾಧಿಕಾರಿ ಶಿವಾನಂದ ತಾಲೂಕು ಯುವವಾಹಿನಿ ಘಟಕದ ಉಪಾಧ್ಯಕ್ಷರಾದ ಸದಾಶಿವ ಊರ, ಘಟಕದ ಕೋಶಾಧಿಕಾರಿ ವಿಜಯಕುಮಾರ್ ಹೇಡ್ಯದಡ್ಡ, ಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘ ಶಿರ್ಲಾಲು ಇದರ ಅಧ್ಯಕ್ಷರಾದ ಪ್ರವೀಣ್ ಪಾಲನೆ, ಯುವಬಿಲ್ಲವ ವೇದಿಕೆ ಅಧ್ಯಕ್ಷರಾದ ಹರೀಶ್ ಕಲ್ಲಾಜೆ, ಯುವವಾಹಿನಿ ಸಂಚಲನಸಮಿತಿ ಮಾಜಿ ಅಧ್ಯಕ್ಷರಾದ ಜ್ಣಾನೇಶ್ ಕಟ್ಟ, ರಂಜಿತ್ ಅಜಿರೋಳಿ, ಪ್ರಕಾಶ ಕಟ್ರಬೈಲು, ಪಂಚಾಯತ್ ಸದಸ್ಯರಾದ ಸೋಮನಾಥ ಬಳ್ಳಿದಡ್ಡ ,ದಿನೇಶ್ ಕರ್ದೋಟ್ಟು,ಸನತ್, ಶಶಿಕಾಂತ್ ಹಾಗು ಸಂಚಲನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

Suddi Udaya

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya
error: Content is protected !!