26.9 C
ಪುತ್ತೂರು, ಬೆಳ್ತಂಗಡಿ
April 23, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

ಶಿರ್ಲಾಲು : ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಆರೋಗ್ಯ ನಿಧಿ, ವಿದ್ಯಾ ನಿಧಿ ಸಾಮಾಜಿಕವಾಗಿ ಹತ್ತು ಹಲವಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಸಂಚಲನ ಸಮಿತಿಯಿಂದ ಜೂ.19 ರಂದು ಕರಂಬಾರು ಗ್ರಾಮದ ನಿವಾಸಿ ಲಲಿತಾ ಪೂಜಾರಿ ಇವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಹೆಚ್ಚಿನ ಚಿಕಿತ್ಸೆಗಾಗಿ ಯುವವಾಹಿನಿ ಸಂಚಲನ ಸಮಿತಿಯ ಮಾಸಿಕ ಸಭೆಯಲ್ಲಿ ಸಹಾಯದ ಬೇಡಿಕೆ ಮನವಿ ಬಂದಿದ್ದು ತಕ್ಷಣ ಸ್ಪಂದಿಸಿದ ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಇದರ ಪದಾಧಿಕಾರಿಗಳು ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ಸಂಚಲನ ಸಮಿತಿಯ ಅಧ್ಯಕ್ಷ ಜಯಕುಮಾರ್ ಪೋಯ್ಯದಂಡ, ಕಾರ್ಯದರ್ಶಿ ಯಾತೀಶ್ ಕರಂಬಾರು, ಕೋಶಾಧಿಕಾರಿ ಶಿವಾನಂದ ತಾಲೂಕು ಯುವವಾಹಿನಿ ಘಟಕದ ಉಪಾಧ್ಯಕ್ಷರಾದ ಸದಾಶಿವ ಊರ, ಘಟಕದ ಕೋಶಾಧಿಕಾರಿ ವಿಜಯಕುಮಾರ್ ಹೇಡ್ಯದಡ್ಡ, ಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘ ಶಿರ್ಲಾಲು ಇದರ ಅಧ್ಯಕ್ಷರಾದ ಪ್ರವೀಣ್ ಪಾಲನೆ, ಯುವಬಿಲ್ಲವ ವೇದಿಕೆ ಅಧ್ಯಕ್ಷರಾದ ಹರೀಶ್ ಕಲ್ಲಾಜೆ, ಯುವವಾಹಿನಿ ಸಂಚಲನಸಮಿತಿ ಮಾಜಿ ಅಧ್ಯಕ್ಷರಾದ ಜ್ಣಾನೇಶ್ ಕಟ್ಟ, ರಂಜಿತ್ ಅಜಿರೋಳಿ, ಪ್ರಕಾಶ ಕಟ್ರಬೈಲು, ಪಂಚಾಯತ್ ಸದಸ್ಯರಾದ ಸೋಮನಾಥ ಬಳ್ಳಿದಡ್ಡ ,ದಿನೇಶ್ ಕರ್ದೋಟ್ಟು,ಸನತ್, ಶಶಿಕಾಂತ್ ಹಾಗು ಸಂಚಲನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ನ್ಯೂಸ್ 18 ವತಿಯಿಂದ ವಿದ್ಯಾದೀಪ ವಿಶೇಷ ಕಾರ್ಯಕ್ರಮ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಕೇಂದ್ರ ಬಜೆಟ್ 2026-2027:ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್: ಹರೀಶ್ ಪೂಂಜ

Suddi Udaya
error: Content is protected !!