23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

ಉಜಿರೆ: ಕೆಎಂಎಫ್ ಅಧ್ಯಕ್ಷ, ಕಾರ್ಯದರ್ಶಿ, ವಿಸ್ತರಣಾಧಿಕಾರಿ, ನಿರ್ದೇಶಕರು, ಕಡಿರುದ್ಯಾವರ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಬೆಳ್ತಂಗಡಿ ಪಶು ವೈದ್ಯ ಸೇವಾ ಇಲಾಖೆ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಪಶು ಚಿಕಿತ್ಸಾಲಯ ಇದರ ವ್ಯಾಪ್ತಿಯ ಕಡಿರುದ್ಯಾವರ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕಾ ಶಿಬಿರ ಜೂ. 19 ರಂದು ನಡೆಯಿತು.

ಒಟ್ಟು ಎಂಟು ತಂಡಗಳಲ್ಲಿ 900 ಜಾನುವಾರುಗಳಿಗೆ ಲಸಿಕೆ ನೀಡಲಾಯಿತು.
ಜೂ.20 ರಂದು ಮುಂಡಾಜೆ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಮುಂಡಾಜೆ ಗ್ರಾಮದಲ್ಲಿ ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ.

Related posts

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya
error: Content is protected !!