23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

ಉಜಿರೆ: ಕೆಎಂಎಫ್ ಅಧ್ಯಕ್ಷ, ಕಾರ್ಯದರ್ಶಿ, ವಿಸ್ತರಣಾಧಿಕಾರಿ, ನಿರ್ದೇಶಕರು, ಕಡಿರುದ್ಯಾವರ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಬೆಳ್ತಂಗಡಿ ಪಶು ವೈದ್ಯ ಸೇವಾ ಇಲಾಖೆ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಪಶು ಚಿಕಿತ್ಸಾಲಯ ಇದರ ವ್ಯಾಪ್ತಿಯ ಕಡಿರುದ್ಯಾವರ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕಾ ಶಿಬಿರ ಜೂ. 19 ರಂದು ನಡೆಯಿತು.

ಒಟ್ಟು ಎಂಟು ತಂಡಗಳಲ್ಲಿ 900 ಜಾನುವಾರುಗಳಿಗೆ ಲಸಿಕೆ ನೀಡಲಾಯಿತು.
ಜೂ.20 ರಂದು ಮುಂಡಾಜೆ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಮುಂಡಾಜೆ ಗ್ರಾಮದಲ್ಲಿ ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ.

Related posts

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

Suddi Udaya

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya
error: Content is protected !!