September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

ಉಜಿರೆ: ಕೆಎಂಎಫ್ ಅಧ್ಯಕ್ಷ, ಕಾರ್ಯದರ್ಶಿ, ವಿಸ್ತರಣಾಧಿಕಾರಿ, ನಿರ್ದೇಶಕರು, ಕಡಿರುದ್ಯಾವರ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಬೆಳ್ತಂಗಡಿ ಪಶು ವೈದ್ಯ ಸೇವಾ ಇಲಾಖೆ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಪಶು ಚಿಕಿತ್ಸಾಲಯ ಇದರ ವ್ಯಾಪ್ತಿಯ ಕಡಿರುದ್ಯಾವರ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕಾ ಶಿಬಿರ ಜೂ. 19 ರಂದು ನಡೆಯಿತು.

ಒಟ್ಟು ಎಂಟು ತಂಡಗಳಲ್ಲಿ 900 ಜಾನುವಾರುಗಳಿಗೆ ಲಸಿಕೆ ನೀಡಲಾಯಿತು.
ಜೂ.20 ರಂದು ಮುಂಡಾಜೆ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಮುಂಡಾಜೆ ಗ್ರಾಮದಲ್ಲಿ ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ.

Related posts

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!