24.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

ಸುರ್ಯ : ಮಣ್ಣಿನ ಹರಕೆ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿ ಡಾ. ಸತೀಶ್ವಂದ್ರ ಸುರ್ಯಗುತ್ತು ಇವರು ನೇಮಕಗೊಂಡಿದ್ದಾರೆ.

ದೇವಸ್ಥಾನದ ಪ್ರಧಾನ ಪುರೋಹಿತರಾದ ಅನಂತ್ರಾಮ ಮಯ್ಯ ಇವರಿಂದ ಡಾ. ಸತೀಶ್ಚಂದ್ರ ಇವರು ಆಡಳಿತ ಮೊಕ್ತೇಸರಿಕೆಯ “ಪ್ರಸಾದ ” ಸ್ವೀಕರಿಸಿದರು. ಈ ಸಂದರ್ಭದಲ್ಲಿ ಚಂದ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ನಡಗುತ್ತು ಧನಂಜಯ ಅಜ್ರಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡ್ವೆಟ್ನಾಯ, ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಸಂಗ್ರಾಮ್ ಸುರ್ಯಗುತ್ತು, ಸುಕೀರ್ತಿ ಅಜ್ರಿ, ಸುರ್ಯಗುತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya
error: Content is protected !!