23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

ಸುರ್ಯ : ಮಣ್ಣಿನ ಹರಕೆ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿ ಡಾ. ಸತೀಶ್ವಂದ್ರ ಸುರ್ಯಗುತ್ತು ಇವರು ನೇಮಕಗೊಂಡಿದ್ದಾರೆ.

ದೇವಸ್ಥಾನದ ಪ್ರಧಾನ ಪುರೋಹಿತರಾದ ಅನಂತ್ರಾಮ ಮಯ್ಯ ಇವರಿಂದ ಡಾ. ಸತೀಶ್ಚಂದ್ರ ಇವರು ಆಡಳಿತ ಮೊಕ್ತೇಸರಿಕೆಯ “ಪ್ರಸಾದ ” ಸ್ವೀಕರಿಸಿದರು. ಈ ಸಂದರ್ಭದಲ್ಲಿ ಚಂದ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ನಡಗುತ್ತು ಧನಂಜಯ ಅಜ್ರಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡ್ವೆಟ್ನಾಯ, ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಸಂಗ್ರಾಮ್ ಸುರ್ಯಗುತ್ತು, ಸುಕೀರ್ತಿ ಅಜ್ರಿ, ಸುರ್ಯಗುತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!