25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್ ಆಗಿ ಪ್ರತಿಷ್ಠಿತ ಶ್ರೀ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪರ್ಯಾಯ ಪಲಕವನ್ನು ತನ್ನದಾಗಿಸಿಕೊಂಡಿದೆ.ಜೂನ್ 16ರಂದು ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಕ್ರೀಡಾಂಗಣದಲ್ಲಿ ಜರಗಿದ ಫೈನಲ್ ಪಂದ್ಯಾಟದಲ್ಲಿ ಮೂಡುಬಿದ್ರೆಯ ಆಳ್ವಾಸ್ ತಂಡವನ್ನು 42 – 32 ಅಂಕಗಳಿಂದ ಪರಾಭವಗೊಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ವಿಜೇತ ತಂಡವನ್ನು ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಡಿ ಹರ್ಷೇಂದ್ರ ಕುಮಾರ್ ಮತ್ತು ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ಅಭಿನಂದಿಸಿದರು.

Related posts

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya
error: Content is protected !!