September 6, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

ಕಣಿಯೂರು : ಇಲ್ಲಿಯ ಮಾವಿನ ಕಟ್ಟೆ ಸಮೀಪ ಯಂತ್ರಡ್ಕ ಎಂಬಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.20 ರಂದು ಬೆಳಿಗ್ಗೆ ನಡೆದಿದೆ.

ಗುರುವಾಯನಕೆರೆಯಿಂದ ಉಪ್ಪಿನಂಗಡಿ ಮಾರುತಿ ಓಮ್ಮಿ ಬೀಡಿ ಸಾಗಾಟ ಮಾಡುವ ಕಾರು ಹಾಗೂ ಉಪ್ಪಿನಂಗಡಿಯಿಂದ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಮಾರುತಿ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಓಮ್ಮಿ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ.

ಸ್ಥಳೀಯ ಸಹಕಾರದಿಂದ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆ ದಾಖಲಿಸಿದರು.

Related posts

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಗುಂಡೂರಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya
error: Content is protected !!