September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

ಕುವೆಟ್ಟು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಕುವೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ.20 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಆಶಾಲತಾ , ಗ್ರಾ.ಪಂ ಸದಸ್ಯರುಗಳಾದ ಸಿಲ್ವೆಸ್ಟರ್ ಫೆಲಿಕ್ಸ್ ಮೋನಿಸ್ , ಹೇಮಂತ, ಶಮೀಮುಲ್ಲಾ ಕೆ., ಎಂ ರಿಯಾಝ್, ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶ್ರೀಮತಿ ಗೀತಾ, ಕಾರ್ಯದರ್ಶಿ ಶ್ರೀಮತಿ ಸೇವಂತಿ , ಸಮುದಾಯ ಆರೋಗ್ಯ ಅಧಿಕಾರಿ ಬಾಳಪ್ಪ , ಎ.ಎನ್.ಎಮ್ ಶ್ರೀಮತಿ ಪ್ರೀತಿ ಆಶಾ ಕಾರ್ಯಕರ್ತೆ ಶ್ರೀಮತಿ ಜಯಂತಿ, ಶ್ರೀಮತಿ ಗೀತಾ ರಾವ್, ಶ್ರೀಮತಿ ಜಯಂತಿ ,ಸಂಜೀವಿನಿ ಒಕ್ಕೂಟದ ಎಮ್.ಬಿ.ಕೆ ಶ್ರೀಮತಿ ಅಮೃತಾ ಮತ್ತು ಒಕ್ಕೂಟ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಆನಂದ ಕೋಟ್ಯಾನ್, ದಿಲೀಪ್,ಶ್ರೀಮತಿ ಸೌಮ್ಯ, ಶ್ರೀಮತಿ ಯಶೋಧ, ಶ್ರೀಮತಿ ವಸಂತಿ ಉಪಸ್ಥಿತರಿದ್ದರು.

Related posts

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya
error: Content is protected !!