23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

ಹತ್ಯಡ್ಕ : ಹತ್ಯಡ್ಕ ಗ್ರಾಮದ ದರ್ಭೆತಡ್ಕ ಸುದೆಗಂಡಿ ಕಪಿಲಾನದಿ ಕಿರು ಸೇತುವೆಯು ಶಿಥಿಲಾವಸ್ಥೆಯಲ್ಲಿರುವುದರಿಂದ ಅದರ ದುರಸ್ತಿ ಕೆಲಸ ನಡೆಸುವ ಬಗ್ಗೆ ದರ್ಭೆತಡ್ಕ ಶ್ರೀ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಜೂ.19 ರಂದು ನಡೆಯಿತು.
ಅರಸಿನಮಕ್ಕಿ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಸೌಮ್ಯಾ ತುಳುಪುಳೆ ಹಾಜರಿದ್ದರು.


ಈ ಸಂದರ್ಭದಲ್ಲಿ ಕಪಿಲಾನದಿ ಸೇತುವೆ ದುರಸ್ತಿ ಸಮಿತಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಕರುಣಾಕರ ಗೋಗಟೆ ಹೊಸ್ಮಠ. ಕಾರ್‍ಯದರ್ಶಿಯಾಗಿ ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ ಆಯ್ಕೆಯಾದರು. ಶೀಘ್ರದಲ್ಲಿ ಪಂಚಾಯತ್ ಗ್ರಾಮಸ್ಥರ ಸಹಕಾರದೊಂದಿಗೆ ಸೇತುವೆ ದುರಸ್ತಿ ಕೆಲಸ ಮಾಡುವುದೆಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಜೋಸೆಫ್ ಪಿರೇರಾ, ವೆಂಕಟೇಶ ಮೆಹೆಂದಳೆ, ಕಾಶಿನಾಥ ಗೋಗಟೆ, ವಾಮನ ತಾಮ್ಹನ್‌ಕರ್, ಧರ್ಮರಾಜ ಗೌಡ, ನರಸಿಂಹ ಪಾಳಂದೆ, ಉದಯಕುಮಾರ್ ಅಭ್ಯಂಕರ್, ವರದಶಂಕರ ದಾಮ್ಲೆ, ರಾಜೇಶ್ ಬೊಳ್ಳೋಡಿ ಉಪಸ್ಥಿತರಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
error: Content is protected !!