25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಮಡಂತ್ಯಾರು : ಇಲ್ಲಿಯ ಕಕ್ಕೆರಕಾಡು ಪರನೀರು ರಸ್ತೆ ಶಾಸಕರ ಅನುದಾನದಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಜೂ.20 ರಂದು ಮಡಂತ್ಯಾರು ಗ್ರಾ.ಪಂ, ಅಧ್ಯಕ್ಷೆ ಶಶಿಪ್ರಭಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾ.ಪಂ. ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ, ಪಂಚಾಯತ್  ಸದಸ್ಯರಾದ ಕಿಶೋರ್ ಶೆಟ್ಟಿ, ವಿಶ್ವನಾಥ ಪೂಜಾರಿ, ಉಮೇಶ್ ಸುವರ್ಣ, ರಾಜೀವ್ , ರೂಪ, ಮೋಹಿನಿ, ಆಗ್ನೇಸ್ ಮೋನಿಸ್, ಶೀಲಾವತಿ, ಹನೀಫ್, ಹರೀಶ್ ಶೆಟ್ಟಿ,  ತಾ ಪಂ ಸದಸ್ಯೆ ವಸಂತಿ, ಗ್ರಾ.ಪಂ. ಮಾಜಿ ಸದಸ್ಯರಾದ ದಯಾನಂದ , ಸ್ಥಳೀಯ ಪ್ತಮುಖರಾದ ಪ್ರಶಾಂತ್ ಎಂ ಮಡಂತ್ಯಾರು, ರತ್ನಾಕರ ಶೆಟ್ಟಿ, ಕುಮಾರ್ ನಾಯಕ್, ದಯಾನಂದ ಶೆಟ್ಟಿ, ಅಶೋಕ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!