April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಮಡಂತ್ಯಾರು : ಇಲ್ಲಿಯ ಕಕ್ಕೆರಕಾಡು ಪರನೀರು ರಸ್ತೆ ಶಾಸಕರ ಅನುದಾನದಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಜೂ.20 ರಂದು ಮಡಂತ್ಯಾರು ಗ್ರಾ.ಪಂ, ಅಧ್ಯಕ್ಷೆ ಶಶಿಪ್ರಭಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾ.ಪಂ. ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ, ಪಂಚಾಯತ್  ಸದಸ್ಯರಾದ ಕಿಶೋರ್ ಶೆಟ್ಟಿ, ವಿಶ್ವನಾಥ ಪೂಜಾರಿ, ಉಮೇಶ್ ಸುವರ್ಣ, ರಾಜೀವ್ , ರೂಪ, ಮೋಹಿನಿ, ಆಗ್ನೇಸ್ ಮೋನಿಸ್, ಶೀಲಾವತಿ, ಹನೀಫ್, ಹರೀಶ್ ಶೆಟ್ಟಿ,  ತಾ ಪಂ ಸದಸ್ಯೆ ವಸಂತಿ, ಗ್ರಾ.ಪಂ. ಮಾಜಿ ಸದಸ್ಯರಾದ ದಯಾನಂದ , ಸ್ಥಳೀಯ ಪ್ತಮುಖರಾದ ಪ್ರಶಾಂತ್ ಎಂ ಮಡಂತ್ಯಾರು, ರತ್ನಾಕರ ಶೆಟ್ಟಿ, ಕುಮಾರ್ ನಾಯಕ್, ದಯಾನಂದ ಶೆಟ್ಟಿ, ಅಶೋಕ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya
error: Content is protected !!