July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಮಡಂತ್ಯಾರು : ಇಲ್ಲಿಯ ಕಕ್ಕೆರಕಾಡು ಪರನೀರು ರಸ್ತೆ ಶಾಸಕರ ಅನುದಾನದಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಜೂ.20 ರಂದು ಮಡಂತ್ಯಾರು ಗ್ರಾ.ಪಂ, ಅಧ್ಯಕ್ಷೆ ಶಶಿಪ್ರಭಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾ.ಪಂ. ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ, ಪಂಚಾಯತ್  ಸದಸ್ಯರಾದ ಕಿಶೋರ್ ಶೆಟ್ಟಿ, ವಿಶ್ವನಾಥ ಪೂಜಾರಿ, ಉಮೇಶ್ ಸುವರ್ಣ, ರಾಜೀವ್ , ರೂಪ, ಮೋಹಿನಿ, ಆಗ್ನೇಸ್ ಮೋನಿಸ್, ಶೀಲಾವತಿ, ಹನೀಫ್, ಹರೀಶ್ ಶೆಟ್ಟಿ,  ತಾ ಪಂ ಸದಸ್ಯೆ ವಸಂತಿ, ಗ್ರಾ.ಪಂ. ಮಾಜಿ ಸದಸ್ಯರಾದ ದಯಾನಂದ , ಸ್ಥಳೀಯ ಪ್ತಮುಖರಾದ ಪ್ರಶಾಂತ್ ಎಂ ಮಡಂತ್ಯಾರು, ರತ್ನಾಕರ ಶೆಟ್ಟಿ, ಕುಮಾರ್ ನಾಯಕ್, ದಯಾನಂದ ಶೆಟ್ಟಿ, ಅಶೋಕ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!