ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

ಸುಲ್ಕೇರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ.20 ರಂದು ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ, ಕಾರ್ಯದರ್ಶಿ ಕೊರಗಪ್ಪ ನಾಯ್ಕ್ , ಸಮುದಾಯ ಆರೋಗ್ಯ ಅಧಿಕಾರಿ ಹೇಮಲತಾ , ಆಶಾ ಕಾರ್ಯಕರ್ತೆ ಶ್ರೀಮತಿ ರೇಖಾ, ಅಮೃತ್ ಆರೋಗ್ಯ ಅಭಿಯಾನದ ತಾಲೂಕು ಸಂಯೋಜಕರು ಶ್ರೀಮತಿ ಮಮತಾ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ನಾವೂರು: ನವೋದಯ ಯುವಕ ಮಂಡಲದಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟು ವಿತರಣೆ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!