30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಪುಂಜಾಲಕಟ್ಟೆ: ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಮಾರು 24 ಪ್ರಾಯದ ಲಾಜರ್ ಎಂಬುವವರು ಜೂನ್‌ 13 ರಂದು ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಯಿಂದ ಹೊರಗೆ ಹೋದವರು ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.ಕನ್ನಡ, ತುಳು, ತಮಿಳು ಭಾಷಾ ಜ್ಞಾನವಿದ್ದು ಮನೆಯಿಂದ ಹೋಗುವ ಸಮಯ ನೀಲಿ ಬಣ್ಣದ ಟಿ ಶರ್ಟ್, ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದರೆಂದು ಅವರ ತಾಯಿ ಬಿಜ್ಜು ಬೆರ್ಕಳರವರು ಪುಂಜಾಲಕಟ್ಟೆ ಪೋಲಿಸ್ ಠಾಣೆ ದೂರು ನೀಡಿದ್ದಾರೆ.

Related posts

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya
error: Content is protected !!