23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

ಕುವೆಟ್ಟು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಕುವೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ.20 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಆಶಾಲತಾ , ಗ್ರಾ.ಪಂ ಸದಸ್ಯರುಗಳಾದ ಸಿಲ್ವೆಸ್ಟರ್ ಫೆಲಿಕ್ಸ್ ಮೋನಿಸ್ , ಹೇಮಂತ, ಶಮೀಮುಲ್ಲಾ ಕೆ., ಎಂ ರಿಯಾಝ್, ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶ್ರೀಮತಿ ಗೀತಾ, ಕಾರ್ಯದರ್ಶಿ ಶ್ರೀಮತಿ ಸೇವಂತಿ , ಸಮುದಾಯ ಆರೋಗ್ಯ ಅಧಿಕಾರಿ ಬಾಳಪ್ಪ , ಎ.ಎನ್.ಎಮ್ ಶ್ರೀಮತಿ ಪ್ರೀತಿ ಆಶಾ ಕಾರ್ಯಕರ್ತೆ ಶ್ರೀಮತಿ ಜಯಂತಿ, ಶ್ರೀಮತಿ ಗೀತಾ ರಾವ್, ಶ್ರೀಮತಿ ಜಯಂತಿ ,ಸಂಜೀವಿನಿ ಒಕ್ಕೂಟದ ಎಮ್.ಬಿ.ಕೆ ಶ್ರೀಮತಿ ಅಮೃತಾ ಮತ್ತು ಒಕ್ಕೂಟ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಆನಂದ ಕೋಟ್ಯಾನ್, ದಿಲೀಪ್,ಶ್ರೀಮತಿ ಸೌಮ್ಯ, ಶ್ರೀಮತಿ ಯಶೋಧ, ಶ್ರೀಮತಿ ವಸಂತಿ ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!