38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

ಹತ್ಯಡ್ಕ : ಹತ್ಯಡ್ಕ ಗ್ರಾಮದ ದರ್ಭೆತಡ್ಕ ಸುದೆಗಂಡಿ ಕಪಿಲಾನದಿ ಕಿರು ಸೇತುವೆಯು ಶಿಥಿಲಾವಸ್ಥೆಯಲ್ಲಿರುವುದರಿಂದ ಅದರ ದುರಸ್ತಿ ಕೆಲಸ ನಡೆಸುವ ಬಗ್ಗೆ ದರ್ಭೆತಡ್ಕ ಶ್ರೀ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಜೂ.19 ರಂದು ನಡೆಯಿತು.
ಅರಸಿನಮಕ್ಕಿ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಸೌಮ್ಯಾ ತುಳುಪುಳೆ ಹಾಜರಿದ್ದರು.


ಈ ಸಂದರ್ಭದಲ್ಲಿ ಕಪಿಲಾನದಿ ಸೇತುವೆ ದುರಸ್ತಿ ಸಮಿತಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಕರುಣಾಕರ ಗೋಗಟೆ ಹೊಸ್ಮಠ. ಕಾರ್‍ಯದರ್ಶಿಯಾಗಿ ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ ಆಯ್ಕೆಯಾದರು. ಶೀಘ್ರದಲ್ಲಿ ಪಂಚಾಯತ್ ಗ್ರಾಮಸ್ಥರ ಸಹಕಾರದೊಂದಿಗೆ ಸೇತುವೆ ದುರಸ್ತಿ ಕೆಲಸ ಮಾಡುವುದೆಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಜೋಸೆಫ್ ಪಿರೇರಾ, ವೆಂಕಟೇಶ ಮೆಹೆಂದಳೆ, ಕಾಶಿನಾಥ ಗೋಗಟೆ, ವಾಮನ ತಾಮ್ಹನ್‌ಕರ್, ಧರ್ಮರಾಜ ಗೌಡ, ನರಸಿಂಹ ಪಾಳಂದೆ, ಉದಯಕುಮಾರ್ ಅಭ್ಯಂಕರ್, ವರದಶಂಕರ ದಾಮ್ಲೆ, ರಾಜೇಶ್ ಬೊಳ್ಳೋಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya
error: Content is protected !!