22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

ಹತ್ಯಡ್ಕ : ಹತ್ಯಡ್ಕ ಗ್ರಾಮದ ದರ್ಭೆತಡ್ಕ ಸುದೆಗಂಡಿ ಕಪಿಲಾನದಿ ಕಿರು ಸೇತುವೆಯು ಶಿಥಿಲಾವಸ್ಥೆಯಲ್ಲಿರುವುದರಿಂದ ಅದರ ದುರಸ್ತಿ ಕೆಲಸ ನಡೆಸುವ ಬಗ್ಗೆ ದರ್ಭೆತಡ್ಕ ಶ್ರೀ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಜೂ.19 ರಂದು ನಡೆಯಿತು.
ಅರಸಿನಮಕ್ಕಿ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಸೌಮ್ಯಾ ತುಳುಪುಳೆ ಹಾಜರಿದ್ದರು.


ಈ ಸಂದರ್ಭದಲ್ಲಿ ಕಪಿಲಾನದಿ ಸೇತುವೆ ದುರಸ್ತಿ ಸಮಿತಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಕರುಣಾಕರ ಗೋಗಟೆ ಹೊಸ್ಮಠ. ಕಾರ್‍ಯದರ್ಶಿಯಾಗಿ ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ ಆಯ್ಕೆಯಾದರು. ಶೀಘ್ರದಲ್ಲಿ ಪಂಚಾಯತ್ ಗ್ರಾಮಸ್ಥರ ಸಹಕಾರದೊಂದಿಗೆ ಸೇತುವೆ ದುರಸ್ತಿ ಕೆಲಸ ಮಾಡುವುದೆಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಜೋಸೆಫ್ ಪಿರೇರಾ, ವೆಂಕಟೇಶ ಮೆಹೆಂದಳೆ, ಕಾಶಿನಾಥ ಗೋಗಟೆ, ವಾಮನ ತಾಮ್ಹನ್‌ಕರ್, ಧರ್ಮರಾಜ ಗೌಡ, ನರಸಿಂಹ ಪಾಳಂದೆ, ಉದಯಕುಮಾರ್ ಅಭ್ಯಂಕರ್, ವರದಶಂಕರ ದಾಮ್ಲೆ, ರಾಜೇಶ್ ಬೊಳ್ಳೋಡಿ ಉಪಸ್ಥಿತರಿದ್ದರು.

Related posts

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!