26.8 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಮಡಂತ್ಯಾರು : ಇಲ್ಲಿಯ ಕಕ್ಕೆರಕಾಡು ಪರನೀರು ರಸ್ತೆ ಶಾಸಕರ ಅನುದಾನದಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಜೂ.20 ರಂದು ಮಡಂತ್ಯಾರು ಗ್ರಾ.ಪಂ, ಅಧ್ಯಕ್ಷೆ ಶಶಿಪ್ರಭಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾ.ಪಂ. ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ, ಪಂಚಾಯತ್  ಸದಸ್ಯರಾದ ಕಿಶೋರ್ ಶೆಟ್ಟಿ, ವಿಶ್ವನಾಥ ಪೂಜಾರಿ, ಉಮೇಶ್ ಸುವರ್ಣ, ರಾಜೀವ್ , ರೂಪ, ಮೋಹಿನಿ, ಆಗ್ನೇಸ್ ಮೋನಿಸ್, ಶೀಲಾವತಿ, ಹನೀಫ್, ಹರೀಶ್ ಶೆಟ್ಟಿ,  ತಾ ಪಂ ಸದಸ್ಯೆ ವಸಂತಿ, ಗ್ರಾ.ಪಂ. ಮಾಜಿ ಸದಸ್ಯರಾದ ದಯಾನಂದ , ಸ್ಥಳೀಯ ಪ್ತಮುಖರಾದ ಪ್ರಶಾಂತ್ ಎಂ ಮಡಂತ್ಯಾರು, ರತ್ನಾಕರ ಶೆಟ್ಟಿ, ಕುಮಾರ್ ನಾಯಕ್, ದಯಾನಂದ ಶೆಟ್ಟಿ, ಅಶೋಕ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ