23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಮಡಂತ್ಯಾರು : ಇಲ್ಲಿಯ ಕಕ್ಕೆರಕಾಡು ಪರನೀರು ರಸ್ತೆ ಶಾಸಕರ ಅನುದಾನದಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಜೂ.20 ರಂದು ಮಡಂತ್ಯಾರು ಗ್ರಾ.ಪಂ, ಅಧ್ಯಕ್ಷೆ ಶಶಿಪ್ರಭಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾ.ಪಂ. ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ, ಪಂಚಾಯತ್  ಸದಸ್ಯರಾದ ಕಿಶೋರ್ ಶೆಟ್ಟಿ, ವಿಶ್ವನಾಥ ಪೂಜಾರಿ, ಉಮೇಶ್ ಸುವರ್ಣ, ರಾಜೀವ್ , ರೂಪ, ಮೋಹಿನಿ, ಆಗ್ನೇಸ್ ಮೋನಿಸ್, ಶೀಲಾವತಿ, ಹನೀಫ್, ಹರೀಶ್ ಶೆಟ್ಟಿ,  ತಾ ಪಂ ಸದಸ್ಯೆ ವಸಂತಿ, ಗ್ರಾ.ಪಂ. ಮಾಜಿ ಸದಸ್ಯರಾದ ದಯಾನಂದ , ಸ್ಥಳೀಯ ಪ್ತಮುಖರಾದ ಪ್ರಶಾಂತ್ ಎಂ ಮಡಂತ್ಯಾರು, ರತ್ನಾಕರ ಶೆಟ್ಟಿ, ಕುಮಾರ್ ನಾಯಕ್, ದಯಾನಂದ ಶೆಟ್ಟಿ, ಅಶೋಕ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!